Prekshaa articles feed

ಅಭಿಜಾತ-ನೃತ್ಯ-ನಾಟ್ಯಗಳಿಗೆ ಸಂಗೀತಸಂಯೋಜನೆ ಹಾಗೂ ಸಂಗೀತದಲ್ಲಿ ನಾಟ್ಯಾಯಮಾನತೆ - ಭಾಗ - ೧

ಭಾರತದ ಅಭಿಜಾತ-ನೃತ್ಯ ಮತ್ತು ನಾಟ್ಯ ಕಲೆಗಳಿಗೆ ಗೀತ-ವಾದ್ಯಗಳು ಅತ್ಯಮೂಲ್ಯವೂ ಅತ್ಯಾವಶ್ಯಕವೂ ಆದ ಆಲಂಬನಗಳಾಗಿವೆ[1]. ಕರ್ಣರಂಜಕವಾದ ಗಾನವಾದನಗಳೊಂದಿಗೆ ಮೂಡಿಬರುವಂತಹ ನೃತ್ಯ-ನಾಟ್ಯಗಳು ಮಾತ್ರವೇ ಮನೋರಂಜಕವಾದವು. ಗೀತವಾದ್ಯವಿಹೀನವಾದ ಕೇವಲದೈಹಿಕಚಲನೆಯು ಹಾಸ್ಯಾಸ್ಪದವಾದೀತು, ಅಥವಾ ಕಿವುಡರಿಗೆ ಒಂದಾನೊಂದು ಸಂದೇಶವನ್ನು ನೀಡುವ ಮಾಧ್ಯಮವಾದೀತು. ಹಾಗಾಗಿ ಚಲನಶೀಲವಾದ ದೃಶ್ಯಮಾಧ್ಯಮದ ಕಲೆಗೆ ಅಷ್ಟೇ ಚಲನಶೀಲವೂ ಸುಂದರವೂ ಆದ ಸಂಗೀತವು ಅನಿವಾರ್ಯವಾದುದು. ಹೀಗಿದ್ದಲ್ಲಿಯೂ ಸ್ಥಿರದೃಶ್ಯಕಲೆಗಳಾದ ಚಿತ್ರ-ಶಿಲ್ಪಗಳು ಸ್ವತಂತ್ರವಾಗಿ, ವಾಚಿಕನಿರಪೇಕ್ಷವಾಗಿ ನಿಲ್ಲಬಲ್ಲವು ಎಂಬುದು ಗಮನಾರ್ಹ.

Kathāmṛta - 51 - Ratnaprabhā-lambaka - The Story of King Ajara and the Story of Cirāyu and Nāgārjuna

The following day, when they all assembled in the court, Marubhūti hung his head down with shame. Looking at him, Ratnaprabhā said, “Ārya-putra! You are truly fortunate to have your childhood friends as ministers. They too are fortunate to have their childhood friend as the king of the land. This is indeed a fortuitous result of the (good) karmas from former births!” When he heard these words, Tapantaka remarked, “It is true that he has become our king owing to karmas of a previous birth!” and narrated the following tale —

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 28

ಹಸ್ತಿಮಲ್ಲ

ಕನ್ನಡ-ಸಂಸ್ಕೃತಗಳೆರಡರಲ್ಲಿಯೂ ವಿದ್ವತ್ಕವಿಯಾಗಿದ್ದ ಹಸ್ತಿಮಲ್ಲನ ಕಾಲ ಇನ್ನೂ ಅನಿಶ್ಚಿತ. ಈತನ “ಅಂಜನಾಪವನಂಜಯ” ಎಂಬ ನಾಟಕದ ಪ್ರಸ್ತಾವನೆಯಲ್ಲಿ ಬರುವ ಕೆಲವೊಂದು ಮಾತುಗಳು ವಿವೇಚನೀಯ:

ಸಮೀಚೀನಾ ವಾಚಃ ಸರಲಸರಲಾ ಕಾಪಿ ರಚನಾ

            ಪರಾ ವಾಚೋಯುಕ್ತಿಃ ಕವಿಪರಿಷದಾರಾಧನಪರಾ |

ಅನಾಲೀಢೋ ಗಾಢಃ ಪರಮನತಿಗೂಢೋಪಿ ಚ ರಸಃ

சமஸ்கிருதம் கற்றலும் நம் கலாச்சாரத்தின் மதிப்பும் (பகுதி 1)

[மைலாப்பூரிலுள்ள Madras Sanskrit College நிறுவனர் தினத்தன்று 26 பெப்ரவரி 1940 அன்று ஆற்றிய உரையிலிருந்து]

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 27

ಕಲ್ಹಣ

“ರಾಜತರಂಗಿಣಿ”ಯ ಕರ್ತನಾಗಿ ಈ ಮಹಾಕವಿಯು ಸಮಾರ್ಜಿಸಿದ ಯಶಸ್ಸು ನಿರುಪಮಾನ. ಸಂಸ್ಕೃತದಲ್ಲಿ ಇತಿಹಾಸದ ಬಲವುಳ್ಳ ಕೃತಿಗಳಿಗಾಗಲಿ, ಚರಿತ್ರಪ್ರಧಾನವಾದ ಕಾವ್ಯಗಳಿಗಾಗಲಿ ಕೊರತೆಯಿಲ್ಲ. ಇಂತಿದ್ದರೂ ಕಲ್ಪನಾಂಶಕ್ಕಿಂತ ವಾಸ್ತವಾಂಶವನ್ನೇ ಹೆಚ್ಚಾಗಿ ಉಳ್ಳ ರಾಜತರಂಗಿಣಿಯು ಕಾವ್ಯಾರ್ಹತೆಯನ್ನು ಗಳಿಸಿದುದು ಮಹತ್ತ್ವದ ಸಂಗತಿ. ಇದು ಸಾಧ್ಯವಾದದ್ದು ಕಲ್ಹಣನ ವ್ಯಕ್ತಿತ್ವಘನತೆ ಮತ್ತು ಮಾನವಸ್ವಭಾವಪರಿಜ್ಞಾನಗಳಿಂದ. ಹೀಗಾಗಿ ಇವನ ಕೃತಿಯ ಒಂದೆರಡು ಮಾತುಗಳು ಕಾವ್ಯಮೀಮಾಂಸೆಗೆ ಮುಖ್ಯವೆನಿಸಿವೆ:

ಶ್ಲಾಘ್ಯಃ ಸ ಏವ ಗುಣವಾನ್ ರಾಗದ್ವೇಷಬಹಿಷ್ಕೃತಾ |