“ಧೀರೋ ವಿಶಿಷ್ಟೋ ರಸಃ” ಎಂಬ ತಮ್ಮ ಶೋಧಪ್ರಬಂಧದಲ್ಲಿ ಶತಾವಧಾನಿ ಡಾ|| ಆರ್. ಗಣೇಶರು ’ಧೀರ’ಎಂಬ ನೂತನರಸದ ಬಗೆಗೆ ಚರ್ಚಿಸಿ ಸಾಂಪ್ರದಾಯಿಕವಾಗಿ ಸ್ವೀಕೃತವಾಗಿರುವ ರಸಗಳ ಪಟ್ಟಿಯಲ್ಲಿ ಧೀರರಸಕ್ಕೂ ಅನನ್ಯವಾದ ಸ್ಥಾನವಿದೆಯೆಂದು ಪ್ರತಿಪಾದಿಸಿದ್ದಾರೆ. ಶಾಸ್ತ್ರೀಯಶೈಲಿಯಲ್ಲಿ ರಚಿತವಾಗಿರುವ ಮೂಲಪ್ರಬಂಧವು ಕಾರಿಕೆ-ವೃತ್ತಿಗಳ ರೂಪದಲ್ಲಿ ಸಾಗಿದೆ. ಪ್ರಕೃತಲೇಖನವು ಸಂಸ್ಕೃತಭಾಷೆಯಲ್ಲಿರುವ ಗಣೇಶರ ಲೇಖನದ ಸಂಗ್ರಹಾನುವಾದ.
~
-೧-
ಅನಂತರಸವಿಸ್ತೀರ್ಣಾಮಖಂಡರಸಮಂಡನಾಮ್ |










