ನ ತತ್ರ ರಾಜಾ ರಾಜೇಂದ್ರ ನ ದಂಡೋ ನ ಚ ದಂಡಿಕಾಃ ।
ಸ್ವಧರ್ಮೇಣೈವ ಧರ್ಮ೦ ಚ ತೇ ರಕ್ಷನ್ತಿ ಪರಸ್ಪರಮ್ ।। (ಮಹಾಭಾರತ, ಭೀಷ್ಮಪರ್ವ, ೧೨.೩೬)
ರಾಜೇಂದ್ರ! (ಕೃತಯುಗದಲ್ಲಿ) ರಾಜನೂ ಇಲ್ಲ, ದಂಡಿಸುವನೂ ಇಲ್ಲ, ದಂಡನೆಗೆ ಒಳಪಡುವವನೂ ಇಲ್ಲ. ಸ್ವಧರ್ಮವೇ ಪರಸ್ಪರರ ಧರ್ಮವನ್ನು ರಕ್ಷಿಸುತ್ತದೆ.
ನ ತತ್ರ ರಾಜಾ ರಾಜೇಂದ್ರ ನ ದಂಡೋ ನ ಚ ದಂಡಿಕಾಃ ।
ಸ್ವಧರ್ಮೇಣೈವ ಧರ್ಮ೦ ಚ ತೇ ರಕ್ಷನ್ತಿ ಪರಸ್ಪರಮ್ ।। (ಮಹಾಭಾರತ, ಭೀಷ್ಮಪರ್ವ, ೧೨.೩೬)
ರಾಜೇಂದ್ರ! (ಕೃತಯುಗದಲ್ಲಿ) ರಾಜನೂ ಇಲ್ಲ, ದಂಡಿಸುವನೂ ಇಲ್ಲ, ದಂಡನೆಗೆ ಒಳಪಡುವವನೂ ಇಲ್ಲ. ಸ್ವಧರ್ಮವೇ ಪರಸ್ಪರರ ಧರ್ಮವನ್ನು ರಕ್ಷಿಸುತ್ತದೆ.
Upon listening to Hanūmān’s words, Rāma said, “Listen to my view in its entirety. I would, under no circumstance, turn away someone who has come to me seeking friendship; I would not do so even if his character was flawed. Irrespective of him being good or evil, the rākṣasa can do me no harm, can he? I can slay all evil creatures that reside on earth with the tip of my finger. I always grant protection to beings who seek refuge in me. So, bring him here, Sugrīva! I will ensure his protection, even if he were Rāvaṇa himself.” Sugrīva accordingly informed Vibhīṣaṇa.
asaktabuddhiḥ sarvatra jitātmā vigataspṛhaḥ |
naiṣkarmyasiddhiṃ paramāṃ saṃnyāsenādhigacchati ||BG 18.49
ಪೈಗಳ ಕವಿತೆಯಲ್ಲಿ ಭಕ್ತಿಯ ಮತ್ತೊಂದು ಆಯಾಮವಾದ ಹೃದಯವಿಸ್ತಾರ, ಆತ್ಮನಿವೇದನೆ ಮತ್ತು ಭೂತಾನುಕಂಪೆಗಳನ್ನು ಕೂಡ ಗಮನಿಸಬಹುದು. ಅವರು ಮೇಲ್ನೋಟಕ್ಕೆ ಜಿಗುಟಾದ ಅಭಿಪ್ರಾಯಗಳನ್ನು ಹೊಂದಿದ ನಿರ್ಭೀತ ವಿದ್ವಾಂಸರೆಂದು ತೋರಿದರೂ ಅಂತರಂಗದಲ್ಲಿ ಅವರದು ಸಮಾರ್ದ್ರ ಮನಸ್ಸು. ಹೀಗಾಗಿ ಜಗತ್ತಿನಲ್ಲಿ ಎಲ್ಲಿ ನೋವು ಕಂಡರೂ ಎಲ್ಲಿ ಕಷ್ಟ ಕೆರಳಿದರೂ ಅವರ ಹೃದಯ ಕರಗುತ್ತದೆ, ಅವರ ಮನಸ್ಸು ಮರುಗುತ್ತದೆ. ಇದಕ್ಕೆ ಸಾಕ್ಷಿಯಾಗಿ ಹಲವು ಕವಿತೆಗಳಿವೆ. ತುರ್ಕಿಯ ಪರವಾಗಿ ಅವರು ಮಾಡಿದ ಪ್ರಾರ್ಥನೆಯನ್ನು ಈಗಾಗಲೇ ನೋಡಿದ್ದೇವೆ. ‘ಹೊಲೆಯನು ಯಾರು?’ (ಪು. ೧೬) ಎಂಬ ಕವಿತೆಯಲ್ಲಿ ಜನ್ಮಕ್ಕಂಟಿ ಬಂದ ಹೊಲೆ ಎಂಬುದು ಇಲ್ಲವೆಂಬ ಧೀರ ದರ್ಶನಕ್ಕೆ ತಮ್ಮ ದನಿಯನ್ನು ಪೈಗಳು ಜೋಡಿಸುತ್ತಾರೆ. ‘ಅಣು ಬಾಂಬು’ (ಪು. ೧೯೩), ‘ಹಿರೋಶಿಮಾ’ (ಪು.
ಎಸ್. ಶಿವಾಜಿ ಜೋಯಿಸ್ ಅವರು ಸಂಪಾದಿಸಿಕೊಟ್ಟಿರುವ ಗೋವಿಂದ ಪೈಗಳ ಸಮಗ್ರ ಕವಿತೆಗಳ ಪ್ರಸ್ತಾವನೆಯನ್ನು ಕಂಡಾಗ ಅಲ್ಲಿ ಸುಮಾರು ನೂರೆಂಬತ್ತು ಕವಿತೆಗಳು ಅಡಕವಾಗಿವೆಯೆಂದು ತಿಳಿಯುತ್ತದೆ; ಇವಲ್ಲದೆ ಮತ್ತೂ ಒಂಬತ್ತು ಅನುಪಲಬ್ಧ ಕವಿತೆಗಳಿದ್ದಂತೆಯೂ ತಿಳಿಯುತ್ತದೆ.[1] ಸದ್ಯದ ಅಧ್ಯಯನವು ಪೂರ್ವೋಕ್ತ ಸಂಗ್ರಹವನ್ನಲ್ಲದೆ ‘ಹೆಬ್ಬೆರಳು’ ಎಂಬ ಏಕಾಂಕನಾಟಕವನ್ನೂ ಸೇರಿಸಿಕೊಂಡಿದೆ. ಇದಕ್ಕೆ ಕಾರಣ ಈ ರೂಪಕದ ಸಂಪೂರ್ಣ ಪದ್ಯಾತ್ಮಕತೆಯೇ. ಆದರೆ ಈ ಅವಲೋಕನದಲ್ಲಿ ಪೈಗಳು ಮಾಡಿದ ಗೀತಾಂಜಲಿಯ ಗದ್ಯಾನುವಾದವಾಗಲಿ, ಅವರ ಇಂಗ್ಲಿಷ್ ಮತ್ತು ಕೊಂಕಣಿ ಕವನಗಳಾಗಲಿ ಪರಿಗಣನೆಗೆ ಬಂದಿಲ್ಲ.
श्री कृष्ण को ब्राह्म-क्षात्र समन्वय का सर्वोत्त्कृष्ठ अनुकरणीय प्रतीक माना जा सकता है। उनके पूर्व प्रत्येक आदर्श का प्रतिनिधित्त्व भिन्न भिन्न व्यक्त्तियों द्वारा किया गया था। कृष्ण अकेले ऐसे हैं जिनमें ब्राह्म तथा क्षात्र की श्रेष्ठता चरम पराकाष्ठा प्राप्त करती है। शायद यही कारण है कि भारतीय परम्परा में उन्हें ‘जगद्गुरु’ और ‘पूर्णावतार’ के रुप में पूजा जाता है।
Qualities like truth and purity are not the special property of brahmins. They are to be practised by others as well. Why did we specially mention them as brahmaṇic qualities? The real meaning is that an excellent, exemplary brāhmaṇa behaves thus, and these qualities are easily practised by him; therefore other varṇas should also try to emulate him and earn those qualities — this is the real meaning.
ನಮ್ಮ ಪ್ರಾಚೀನ ಸಾಹಿತ್ಯದಲ್ಲಿ ದ್ರುತವಿಲಂಬಿತವೃತ್ತದ ಅತ್ಯಧಿಕ ಪ್ರಯೋಗವನ್ನು ‘ಕವಿರಾಜಮಾರ್ಗ’ದಲ್ಲಿ ಕಾಣಬಹುದು. ಅಲ್ಲಿ ಒಟ್ಟಾರೆ ಹತ್ತು ಪದ್ಯಗಳು ಈ ವೃತ್ತದಲ್ಲಿ ನಿಬದ್ಧವಾಗಿವೆ. ಇವಲ್ಲದೆ ಇಲ್ಲಿ ಬಳಕೆಗೊಂಡ ಹಲವು ಅಪೂರ್ವ ಬಂಧಗಳ ಪೈಕಿ ‘ವೀರ’, ‘ಮಣಿಭೂಷಣ’ ಮತ್ತು ‘ಮಂಗಳ’ ಎಂಬವು ದ್ರುತವಿಲಂಬಿತವೃತ್ತವನ್ನು ಅತಿಶಯವಾಗಿ ಹೋಲುತ್ತವೆ. ಕವಿರಾಜಮಾರ್ಗವು ಉಪಲಬ್ಧ ಕನ್ನಡಗ್ರಂಥಗಳ ಪೈಕಿ ಅತ್ಯಂತ ಪ್ರಾಚೀನವಾದುದು ಮಾತ್ರವಲ್ಲದೆ ಕಾವ್ಯಲಕ್ಷಣಗ್ರಂಥವೂ ಆಗಿರುವ ಕಾರಣ ಇಲ್ಲಿ ಬಳಕೆಗೊಂಡ ಕೆಲವು ವೃತ್ತಗಳು ಹೆಚ್ಚಿನ ವಿವೇಚನೆಗೆ ಅರ್ಹವಾಗಿವೆ.