Literature

Sandarbhasūkti - part 8

60. Kulyāpraṇayana-nyāya

Kulyā means a channel. People dig up channels so that the water can be transferred to the fields to irrigate the crops. The main purpose is agriculture. But the water can be used for drinking, for washing clothes, for bathing. While the primary purpose is different, the same can be used to serve many other purposes. This nyāya is used to illustrate such things.

ಅನುಷ್ಟುಪ್‌ಶ್ಲೋಕದ ರಚನಾಶಿಲ್ಪ - 3

ಪರಿಷ್ಕೃತ ಲಕ್ಷಣ

ಈ ಎಚ್ಚರಿಕೆಗಳ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಈ ಮುನ್ನ ಹೇಳಿದ ಶ್ಲೋಕದ ಲಕ್ಷಣಗಳು ಪರ್ಯಾಪ್ತವಲ್ಲವೆಂದು ತಿಳಿಯುತ್ತದೆ. ಬಹುಶಃ ಈ ಕಾರಣದಿಂದಲೇ ಮಧ್ಯಕಾಲೀನ ಛಂದೋವಿದರು ಇನ್ನಷ್ಟು ಪರಿಷ್ಕೃತವಾದ ಲಕ್ಷಣವನ್ನು ರೂಪಿಸಿದ್ದಾರೆ. ಉದಾಹರಣೆಗೆ ‘ವೃತ್ತರತ್ನಾಕರ’ದ ನಾರಾಯಣಭಟ್ಟೀಯ ವ್ಯಾಖ್ಯೆಯು ಶ್ಲೋಕದ ಎಲ್ಲ ಪಾದಗಳ ಮೊದಲ ನಾಲ್ಕು ಅಕ್ಷರಗಳ ವಿನ್ಯಾಸಗಳಿಗೂ ಅನ್ವಯಿಸುವಂಥ ಕೆಲವೊಂದು ನಿಯಮಗಳನ್ನು ರೂಪಿಸಿದೆ (೨.೨೧). ಅವು ಹೀಗಿವೆ:

Kathāmṛta - 130 - The Story of the Bṛhatkathā-śloka-saṅgraha

Then he thought, ‘Fie upon me – I brought this allegation upon myself! Or why should I blame myself? The king was happy for a long time. Which other prince achieved so much, uprooted both the internal and external enemies with great tact? Did any of them take great care such that the varṇāśrama-dharma was followed without lapses? Who else has a son like Avantivardhana who is blessed with such noble qualities? Let all these be so; hasn’t Naravāhanadatta recognised me as the emperor?

ಅನುಷ್ಟುಪ್‌ಶ್ಲೋಕದ ರಚನಾಶಿಲ್ಪ - 2

೨. ವಿಷಮಪಾದದ ಉತ್ತರಾರ್ಧದಲ್ಲಿ ಲಘುಬಾಹುಳ್ಯವುಳ್ಳ ಸಂದರ್ಭಗಳಲ್ಲಿ ಆಯಾ ಓಜಪಾದಗಳ ಪಂಚಮಾಕ್ಷರಗಳು ಲಘು ಅಥವಾ ಗುರುವೇ ಆಗಿರಲಿ, ಮೇಲಣ ಎಚ್ಚರಿಕೆಯನ್ನು ಪಾಲಿಸಿದ್ದೇ ಆದಲ್ಲಿ ಶ್ಲೋಕದ ಧಾಟಿ ಕೆಡುವುದಿಲ್ಲ. ಇಂತಿದ್ದರೂ ಪಂಚಮಾಕ್ಷರವು ‘ಲಕ್ಷಣವಿರುದ್ಧ’ವಾಗಿ ಗುರುವಾದಲ್ಲಿ ಒಟ್ಟಂದದ ಶ್ಲೋಕಗತಿಗೆ ಹೆಚ್ಚಿನ ಸೊಗಸು ಬರುತ್ತದೆ. ಉದಾ:

ಷಾಣ್ಮಾತುರಃ ಕ್ತಿಧರಃ ಕುಮಾರಃ ಕ್ರೌಂಚದಾರಣಃ || (ಅಮರಕೋಶ, ೧.೧.೪೭)

ಆದರೆ ಓಜಪಾದದ ಪೂರ್ವಾರ್ಧವು ಗುರುಗಳಿಂದಲೇ ತುಂಬಿದ್ದರೆ - ವಿಶೇಷತಃ ಮೂರು ಹಾಗೂ ನಾಲ್ಕನೆಯ ಅಕ್ಷರಗಳು ಗುರುಗಳಾಗಿದ್ದರೆ - ಐದನೆಯ ಅಕ್ಷರವು ಲಕ್ಷಣಾನುಸಾರವಾಗಿ ಲಘುವಾಗುವುದೇ ಒಳಿತು.

Sandarbhasūkti - part 7

46. Kadambakoraka-nyāya

The buds of Kadamba trees are the topic of this nyāya. These buds bloom simultaneously.  If one blooms it's a given that all will bloom. One can remember how the streetlights of an area or all the lights pertaining to a drama performance lights up together. When many things happen simultaneously then this nyāya is used to describe them. It is also called kadambamukula-nyāya or kadambagolaka-nyāya.

ಅನುಷ್ಟುಪ್‌ಶ್ಲೋಕದ ರಚನಾಶಿಲ್ಪ - 1

‘ಶ್ಲೋಕ’ ಎಂಬ ಪದ್ಯಪ್ರಕಾರವು ಸಾಲಿಗೆ ಎಂಟರಕ್ಷರಗಳಂತೆ ನಾಲ್ಕು ಪಾದಗಳನ್ನುಳ್ಳ ಅನುಷ್ಟುಪ್‌ವರ್ಗದ ಛಂದಸ್ಸುಗಳಲ್ಲಿ ಒಂದು ಪ್ರಭೇದವಾದರೂ ಇದಕ್ಕೆ ಇಡಿಯ ಆ ವರ್ಗದ ಹೆಸರೇ ರೂಢವಾಗಿದೆ. ಈ ವೈಚಿತ್ರ್ಯಕ್ಕೆ ಕಾರಣ ಅದರ ಪ್ರಾಚುರ್ಯ ಮತ್ತು ವೈದಿಕಸಾಹಿತ್ಯದ ಅನುಷ್ಟುಪ್ಪಿನೊಡನೆ ಅದಕ್ಕಿರುವ ನೈಕಟ್ಯ-ಸಾದೃಶ್ಯಗಳೇ ಆಗಿವೆ. ಸಾಮಾನ್ಯವಾಗಿ ಸಮೂಹವೊಂದರಲ್ಲಿ ಹೆಚ್ಚು ಪ್ರಸಿದ್ಧವಾದ ಪ್ರಭೇದವನ್ನು ಇಡಿಯ ಗುಂಪಿನ ಹೆಸರಿನಿಂದಲೋ, ಅಥವಾ ಆ ಗುಂಪನ್ನೇ ತತ್ಸಂಭೂತವಾದ ಪ್ರಭೇದದ ಹೆಸರಿನಿಂದಲೋ ಗುರುತಿಸುವುದುಂಟು.

ಸೀಸಪದ್ಯ ಮತ್ತು ಸಾನೆಟ್: ಪದ್ಯಶಿಲ್ಪವಿವೇಚನೆ - 7

ಈ ಮೊದಲೇ ಕಂಡಂತೆ ನವೋದಯದಿಂದೀಚೆಗೆ ನಮ್ಮಲ್ಲಿ ಸಾನೆಟ್ ಹೆಚ್ಚಿನ ಪ್ರಸಿದ್ಧಿ-ಪ್ರಾಶಸ್ತ್ಯಗಳನ್ನು ಗಳಿಸಿದೆ. ನವ್ಯ-ನವ್ಯೋತ್ತರಯುಗಗಳಲ್ಲಿಯೂ ಈ ಬಂಧವು ಉಳಿದುಬಂದಿದೆ. ಆದರೂ ಲಕ್ಷಣಶುದ್ಧವಾದ ಸಾನೆಟ್‌ಗಳನ್ನು ನವೋದಯದಲ್ಲಿಯೇ ಕಾಣಬಹುದು. ಈಚಿನ ದಶಕಗಳಲ್ಲಿ ಮಾತ್ರಾಸಮತೆ, ಪಾದಬದ್ಧತೆ, ಪ್ರಾಸಪೂರ್ಣತೆ ಮುಂತಾದ ಶಿಸ್ತಿಲ್ಲದೆ ಸಾನೆಟ್ ತನ್ನ ಲಕ್ಷಣಶುದ್ಧಿಯನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಲಕ್ಷಣಬದ್ಧವಾದ ಬಂಧಗಳನ್ನೇ ವಿವೇಚಿಸುವ ಈ ಪ್ರಯತ್ನದಲ್ಲಿ ಚ್ಯುತಲಕ್ಷಣಗಳಿಗೆ ಅವಕಾಶವಿಲ್ಲದಿರುವುದು ಯುಕ್ತವೇ ಆಗಿದೆ. ಈ ಹಿನ್ನೆಲೆಯಲ್ಲಿ ನವೋದಯದ ಕೆಲವು ಮಾದರಿಗಳನ್ನು ನಾವು ಪರಿಶೀಲಿಸಬಹುದು:

ನನ್ನವೀ ನುಡಿಗಳಿರ! ಕಾಲದಲೆಗಳಲಿ