ಸಾಕ್ಷಿ – ಇರುವು; ಅರಿವು; ಹರವು – 3
ಅಪ್ಪಾಜಪ್ಪ :
ಅಪ್ಪಾಜಪ್ಪ :
ಮಂಜಯ್ಯ:
ಹೆಣ್ಗಳ ಕಣ್ಣಿನಲ್ಲಿ ಮನ್ಮಥನು ಮನುಷ್ಯರೂಪವನ್ನು ತಾಳಲು ಯೋಚಿಸಿದರೆ ಯಾವ ರೂಪವನ್ನು ತಾಳಬಹುದೋ ಅದೇ ಮಂಜಯ್ಯ. ಆದರೆ ಇವನದ್ದು ಶೃಂಗಾರದ ಮುಸುಕಿನಲ್ಲಿರುವ ವೀರ ಮತ್ತು ಅದರ ಮದ . ಇವನಿಗೆ ಮುಪ್ಪಿಲ್ಲ. ಇವನಿಗೆ ಸೋಲದ ಹೆಣ್ಣುಗಳಿಲ್ಲ. ಆದರೆ ಪ್ರತಿಯೊಂದು ಹೆಣ್ಣಿನ ಸಂಗದಲ್ಲಿಯೂ ಇವನು ಬಯಸುತ್ತಿರುವುದು ದೇಹಪ್ರಕೃತಿಯ, ಕಾಮದ ಚೋದನೆಯ ಈಡೇರಿಕೆಯಲ್ಲ; ತನ್ನ ಅಹಂಕಾರದ ಮೆರವಣಿಗೆ. ಹೆಣ್ಣನ್ನು ಗೆದ್ದೆನೆಂಬ ಹೆಮ್ಮೆಯ ಅನುಭವ. ಇವನ ಹೆಣ್ಣುಬಾಕತನದ ಹಿಂದಿರುವುದು ತೀವ್ರವಾದ ಕಾಮವಲ್ಲ, ಅಹಂಕಾರ. ಹಾಗಾಗಿಯೇ ಇವನ ಈ ದಾಹವು, ಅವನನ್ನು ವಿಕೃತಕಾಮಿಯನ್ನಾಗಿಸಿ, ಮೌಲ್ಯಭ್ರಷ್ಟನನ್ನಾಗಿಸಿ ಸಮಾಜದ ಸ್ಥಾಪಿತಮೌಲ್ಯಪ್ರತಿಮೆಗಳನ್ನು ಲೆಕ್ಕಕ್ಕಿಡದೆ ಒಡೆದುಹಾಕುವಂತೆ ಮಾಡುವುದು.
ಭೈರಪ್ಪನವರ ಕಾದಂಬರಿ “ಸಾಕ್ಷಿ" ಯನ್ನು ಓದುವಾಗ, ಅದು ಚಿತ್ರಿಸುತ್ತಿರುವ ಕಥೆಯ ಬೆರಗು, ಮನುಷ್ಯನ ಧರ್ಮ, ಅರ್ಥ ಮತ್ತು ಕಾಮ, ಅಹಂಕಾರ ಮತ್ತು ಮೌಲ್ಯಗಳ ತಳಹದಿಯ ಪಾತ್ರ-ಪ್ರಸಂಗಗಳ ಚಿತ್ರಣದ ವಿವಿಧ ರೂಪಗಳ ಸೆಳೆತದಲ್ಲಿ, ಗ್ರಾಮೀಣ ಜನಜೀವನ ಮತ್ತು ಸಂಭಾಷಣೆಗಳಲ್ಲಿ ಓದುಗರ ಚಿತ್ತ ಕಳೆದುಹೋಗಿ, ಈ ಕಾದಂಬರಿಯು ಸೂಕ್ಷ್ಮವಾಗಿ, ಸೂಚಿಸುವ - ಪ್ರತಿಯೊಬ್ಬ ಜೀವಿಯಲ್ಲಿ ನಡೆಯುವ/ನಡೆಯಬೇಕಾದ/ನಡೆಯದ - ಮೌಲ್ಯವಿಶ್ಲೇಷಣೆಯನ್ನು, ಅದಕ್ಕೆ ಆಧಾರವಾದ ವಿವಿಧ ರೀತಿಯ ವ್ಯಕ್ತಿಗಳ ಅಹಂಕಾರ ಮತ್ತು ಆತ್ಮಸಾಕ್ಷಿಯ ಸ್ವರೂಪವನ್ನು ಗ್ರಹಿಸದೆ ಇದ್ದುಬಿಡುವ ಸಂಭವವಿದೆ. ಇದಕ್ಕೆ ಕಾರಣ ಕಾದಂಬರಿಯ ವಸ್ತುವಿನ ಆಕರ್ಷಣೆ ಒಂದೆಡೆಯಾದರೆ, ಅದನ್ನು ಅನನ್ಯ ರೀತಿಯಲ್ಲಿ ಪ್ರತಿನಿಧಿಸುವ ಪಾತ್ರಗಳು ಇನ್ನೊಂದೆಡೆ.
क्षुत्तृडाशा इति ख्याता भार्यास्तिस्रः प्रभो मम |
तास्विदं हि कनिष्टायाः प्रियाया नर्मचेष्टितम् ||
कलारत्नं गीतं गगनतलरत्नं दिनमणिः
सभारत्नं विद्वान् श्रवणपुटरत्नं हरिकथा |
निशारत्नं चन्द्रः शयनतलरत्नं शशिमुखी
महीरत्नं श्रीमान् जयति रघुनाथो नृपवरः ||
कतिकति न कुसत्पयः किं ते तु कदापि नायकायन्ते |
कौ पादपास्तु सन्त्यपि किं ते सन्तानपादपायन्ते ||
वेणीभूतेषु केशेष्वतसिफणिधिया द्रष्टुमागत्य केकी
पश्चादारभ्य योद्धुं प्रतिशिखिमनसा तेषु विस्रंसितेषु |
भूयो धमिल्लितेषु प्रकटघनधिया नर्तनायोज्जजृम्भे
तन्नृत्तालोकनान्मे प्रियसख मम भून्मण्डनश्रीविलंबः ||
“ಧೀರೋ ವಿಶಿಷ್ಟೋ ರಸಃ” ಎಂಬ ತಮ್ಮ ಶೋಧಪ್ರಬಂಧದಲ್ಲಿ ಶತಾವಧಾನಿ ಡಾ|| ಆರ್. ಗಣೇಶರು ’ಧೀರ’ಎಂಬ ನೂತನರಸದ ಬಗೆಗೆ ಚರ್ಚಿಸಿ ಸಾಂಪ್ರದಾಯಿಕವಾಗಿ ಸ್ವೀಕೃತವಾಗಿರುವ ರಸಗಳ ಪಟ್ಟಿಯಲ್ಲಿ ಧೀರರಸಕ್ಕೂ ಅನನ್ಯವಾದ ಸ್ಥಾನವಿದೆಯೆಂದು ಪ್ರತಿಪಾದಿಸಿದ್ದಾರೆ. ಶಾಸ್ತ್ರೀಯಶೈಲಿಯಲ್ಲಿ ರಚಿತವಾಗಿರುವ ಮೂಲಪ್ರಬಂಧವು ಕಾರಿಕೆ-ವೃತ್ತಿಗಳ ರೂಪದಲ್ಲಿ ಸಾಗಿದೆ. ಪ್ರಕೃತಲೇಖನವು ಸಂಸ್ಕೃತಭಾಷೆಯಲ್ಲಿರುವ ಗಣೇಶರ ಲೇಖನದ ಸಂಗ್ರಹಾನುವಾದ.
~
-೧-
ಅನಂತರಸವಿಸ್ತೀರ್ಣಾಮಖಂಡರಸಮಂಡನಾಮ್ |
विपश्चितामपश्चिमे विवादकेलिनिश्चले
सपत्नजित्ययत्नतस्तु रत्नखेटदीक्षिते |
बृहस्पतिः क्व जल्पति क्व सर्पतीह सर्पराट्
असंमुखस्तु षण्मुखश्चतुर्मुखोsपि दुर्मुखः ||
अप्पदीक्षित ! किमित्यतिस्तुतिं वर्णयामि भवतो वदान्यताम् |
सोऽपि कल्पतरुरर्थसिद्धये त्वद्गिरामवसरं प्रतीक्षते ||