ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ--ಸಾಮವೇದಸೇವೆ
ನಾನು ಊಹಿಸುವಂತೆ ಅವರ ಮನಃಸಿದ್ಧತೆ ಬಹುಕಾಲದ ಮುನ್ನವೇ ಆಗಿತ್ತಾದರೂ ವ್ಯಾಸಂಗಸಿದ್ಧತೆಗೆ ಹೆಚ್ಚಿನ ಅನುಕೂಲ ಬಂದದ್ದು ನಿವೃತ್ತಿಯ ಬಳಿಕ. ದಿಟವೇ, ಅವರು ನಿವೃತ್ತರಾದಾಗ ಮಗಳ ಮದುವೆಯ ಬಾಧ್ಯತೆ ಉಳಿದಿತ್ತು, ಮಗನ ವಿದ್ಯಾಭ್ಯಾಸ ಪೂರ್ಣವಾಗಬೇಕಿತ್ತು. ಇದಕ್ಕಾಗಿಯೇ ಶೇಷಣ್ಣನವರು ನಿವೃತ್ತಿಯ ಬಳಿಕವೂ ಕೆಲವು ಕಾಲ ದುಡಿಯಬೇಕಾಗಿ ಬಂತು. ಈ ಎಲ್ಲ ಬಾಧ್ಯತೆಗಳು ತೀರಿದ ಬಳಿಕ ಹೆಂಡತಿ-ಮಕ್ಕಳನ್ನು ಕೂಡಿಸಿಕೊಂಡು ಕೇಳಿದರಂತೆ: